25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ.

ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್ ರಮೇಶ್ ಗೌಡರವರ 3 ತೆಂಗಿನ ಗಿಡಗಳನ್ನು ಹಾಳು ಮಾಡಿದ್ದು, ಹಾಗೂ ಸೀತಾರಾಮ ನಾಯಕ್ ನಿರೂಪಮ ನಾಯಕ್ ರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿ, ಮುಂದೆ ಜೋಸ್ ಪಳ್ಳಿಕ್ಕರ್ ಜಮೀನಿನ ಮೂಲಕ ಲಿಜೋ ಸ್ಕರಿಯ ರವರ ತೋಟಕ್ಕೆ ಹಾನಿ ಮಾಡಿದೆ. ನಂತರ ಕಾಡನೆಯು ಮೈಂದಡ್ಕ ದಿಂದ ಇಂದಬೆಟ್ಟು ಕಡೆ ತೆರಲಿದೆ.

Related posts

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya
error: Content is protected !!