July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

ಕಡಿರುದ್ಯಾವರ : ಕಡಿರುದ್ಯಾವರ ವ್ಯಾಪ್ತಿಯಲ್ಲಿ ಹಲವು ಕಡೆಗಳಲ್ಲಿ ಒಂಟಿಸಲಗವು ದಾಳಿ ಮಾಡಿದ ಘಟನೆ ಫೆ.11 ರಂದು ರಾತ್ರಿ ನಡೆದಿದೆ.

ಫೆ.11 ರಂದು ರಾತ್ರಿ ಸುಮಾರು 1 ಗಂಟೆ ಹೊತ್ತಿಗೆ ಒಂಟಿಸಲಗವು ಕಡಿರುದ್ಯಾವರ ಗ್ರಾಮದ ಶೆಟ್ಟಿಪಾಲ್ ರಮೇಶ್ ಗೌಡರವರ 3 ತೆಂಗಿನ ಗಿಡಗಳನ್ನು ಹಾಳು ಮಾಡಿದ್ದು, ಹಾಗೂ ಸೀತಾರಾಮ ನಾಯಕ್ ನಿರೂಪಮ ನಾಯಕ್ ರವರ ತೋಟಕ್ಕೆ ನುಗ್ಗಿ ಬಾಳೆ ಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿ, ಮುಂದೆ ಜೋಸ್ ಪಳ್ಳಿಕ್ಕರ್ ಜಮೀನಿನ ಮೂಲಕ ಲಿಜೋ ಸ್ಕರಿಯ ರವರ ತೋಟಕ್ಕೆ ಹಾನಿ ಮಾಡಿದೆ. ನಂತರ ಕಾಡನೆಯು ಮೈಂದಡ್ಕ ದಿಂದ ಇಂದಬೆಟ್ಟು ಕಡೆ ತೆರಲಿದೆ.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಲಿಂಗತ್ಯಾರು ಪ್ರದೀನ್ ದೇವಾಡಿಗರಿಗೆ ಧನ ಸಹಾಯ ಹಸ್ತಾಂತರ

Suddi Udaya
error: Content is protected !!