27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
error: Content is protected !!