37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya
error: Content is protected !!