36.7 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷೆಯಾಗಿ 2ನೇ ಬಾರಿ ಪ್ರೇಮಾ ಲಿಂಗಪ್ಪ ಪೂಜಾರಿ ಬರಮೇಲು, ಪ್ರಧಾನ ಕಾರ್ಯದರ್ಶಿಯಾಗಿ ನಿಶ್ಮಿತಾ ಪ್ರದೀಪ್ ಪರಾರಿ, ಉಪಾಧ್ಯಕ್ಷರಾಗಿ ಪ್ರೇಮ ಕೇಶವ ಪೂಜಾರಿ ಬರಮೇಲು, ಜೊತೆ ಕಾರ್ಯದರ್ಶಿಯಾಗಿ ವಿನುತಾ ಶ್ರೀನಿವಾಸ ಪೂಜಾರಿ ಡಿ ಮಜಲು. ಗೌರವ ಸಲಹೆಗಾರರಾಗಿ ಉಷಾ ರಮಾನಂದ ಪೂಜಾರಿ ಡಿ ಮಜಲು. ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಶೋಭಾ ಲೋಕಯ್ಯ ಪೂಜಾರಿ ಬರಮೇಲು, ಹರಿಣಿ ಮೋಹನ್ ಪೂಜಾರಿ ಡಿ ಮಜಲು, ಭಾರತಿ ದಿವಾಕರ್ ಪೂಜಾರಿ ವಳಚ್ಚಿಲ್, ಶಾಂಭವಿ ಬಾಲಕೃಷ್ಣ ಪೂಜಾರಿ ಕಡ್ತಿಯಾರು, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ಗೆ ಆಯ್ಕೆ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!