July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

ಬಳಂಜ: ನಾಲ್ಕೂರು ಯೈಕುರಿಯಲ್ಲಿ ಹಾಳೆತಟ್ಟೆ ಘಟಕವು ಫೆ. 12 ರಂದು ಶುಭಾರಂಭಗೊಂಡಿದೆ.

ಬೆಳಿಗ್ಗೆ ಸ್ಥಳಶುದ್ದಿ, ವೈದಿಕ ವಿಧಿ ವಿಧಾನಗಳೊಂದಿಗೆ ಗಣಹೋಮ ಪೂಜೆ ಮಾಡಲಾಯಿತು. ನೂತನ ಸಂಸ್ಥೆಗೆ ಮಾಲಕರ ಬಂಧು ಮಿತ್ರರು ಆಗಮಿಸಿ ಶುಭ ಹಾರೈಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ವತಿಯಿಂದ ವಿಜಯ್ ಪೂಜಾರಿ, ಯೋಗೀಶ್ ಆರ್ ಸತ್ಕರಿಸಿದರು.

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya
error: Content is protected !!