April 21, 2025
Uncategorized

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

ನಿಡ್ಲೆ: ಕರ್ನಾಟಕ ಸರಕಾರವು ಫೆ. 12ರಿಂದ 14ರವರೆಗೆ ರಾಜ್ಯದ ಪ್ರಮುಖ ಹೂಡಿಕೆದಾರರ ಸಭೆಯಾದ ಇನ್ವೆಸ್ಟ್ ಕರ್ನಾಟಕ 2025 ಆಯೋಜಿಸಿದ್ದು ಅದರಲ್ಲಿ ದೇಶದ ನಂಬರ್ ಒನ್ ಹಾಳೆ ತಟ್ಟೆ ಉತ್ಪಾದಕರು ಮತ್ತು ರಫ್ತುದಾರರಾದ ಬರಂಗಾಯ ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಭಾಗವಹಿಸುತ್ತಿದೆ.

ಅಗ್ರಿಲೀಫ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು ಇತ್ತೀಚಿಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆಗಳನ್ನೊಳಗೊಂಡ ವಿಸ್ತೃತ ಘಟಕವನ್ನು ಉದ್ಘಾಟಿಸಿತ್ತು. ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸುವ ಮತ್ತು ಸುಮಾರು 19 ದೇಶಗಳಿಂದ ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆಯಿದೆ.

Related posts

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ನಡ: ಭಾರೀ ಗಾಳಿಗೆ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!