23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಇನ್ವೆಸ್ಟ್ ಕರ್ನಾಟಕ -2025 ನಲ್ಲಿ ಭಾಗಿ

ನಿಡ್ಲೆ: ಕರ್ನಾಟಕ ಸರಕಾರವು ಫೆ. 12ರಿಂದ 14ರವರೆಗೆ ರಾಜ್ಯದ ಪ್ರಮುಖ ಹೂಡಿಕೆದಾರರ ಸಭೆಯಾದ ಇನ್ವೆಸ್ಟ್ ಕರ್ನಾಟಕ 2025 ಆಯೋಜಿಸಿದ್ದು ಅದರಲ್ಲಿ ದೇಶದ ನಂಬರ್ ಒನ್ ಹಾಳೆ ತಟ್ಟೆ ಉತ್ಪಾದಕರು ಮತ್ತು ರಫ್ತುದಾರರಾದ ಬರಂಗಾಯ ನಿಡ್ಲೆಯ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಭಾಗವಹಿಸುತ್ತಿದೆ.

ಅಗ್ರಿಲೀಫ್ ಸಂಸ್ಥೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು ಇತ್ತೀಚಿಗೆ ಅಂತಾರಾಷ್ಟ್ರೀಯ ಮಟ್ಟದ ಮಾನ್ಯತೆಗಳನ್ನೊಳಗೊಂಡ ವಿಸ್ತೃತ ಘಟಕವನ್ನು ಉದ್ಘಾಟಿಸಿತ್ತು. ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ 10 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸುವ ಮತ್ತು ಸುಮಾರು 19 ದೇಶಗಳಿಂದ ಹೂಡಿಕೆದಾರರು ಭಾಗವಹಿಸುವ ನಿರೀಕ್ಷೆಯಿದೆ.

Related posts

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya
error: Content is protected !!