36.7 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಶ್ರೀಮತಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದ ಶ್ರೀಮತಿ ಗಿರಿಜಾ, ಶ್ರೀಮತಿ ರಾಜೀವಿ, ಶ್ರೀಮತಿ ಪ್ರೇಮಾ, ಶ್ರೀಮತಿ ವೈಶಾಲಿ, ಶ್ರೀಮತಿ ಮಮತಾ, ಶ್ರೀಮತಿ ಕುಸುಮಾವತಿ, ಶ್ರೀಮತಿ ಹೇಮಲತಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಶ್ರೀಮತಿ ಇಂದಿರಾ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಶ್ರೀಮತಿ ನಳಿನಾಕ್ಷಿ ಡಿ., ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಅಪ್ಪಿ, ಪ.ಪಂಗಡದಿಂದ ಶ್ರೀಮತಿ ಸುನಂದ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya
error: Content is protected !!