24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಶ್ರೀಮತಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದ ಶ್ರೀಮತಿ ಗಿರಿಜಾ, ಶ್ರೀಮತಿ ರಾಜೀವಿ, ಶ್ರೀಮತಿ ಪ್ರೇಮಾ, ಶ್ರೀಮತಿ ವೈಶಾಲಿ, ಶ್ರೀಮತಿ ಮಮತಾ, ಶ್ರೀಮತಿ ಕುಸುಮಾವತಿ, ಶ್ರೀಮತಿ ಹೇಮಲತಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಶ್ರೀಮತಿ ಇಂದಿರಾ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಶ್ರೀಮತಿ ನಳಿನಾಕ್ಷಿ ಡಿ., ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಅಪ್ಪಿ, ಪ.ಪಂಗಡದಿಂದ ಶ್ರೀಮತಿ ಸುನಂದ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya
error: Content is protected !!