September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

ಕಣಿಯೂರು: ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಶ್ರೀಮತಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದ ಶ್ರೀಮತಿ ಗಿರಿಜಾ, ಶ್ರೀಮತಿ ರಾಜೀವಿ, ಶ್ರೀಮತಿ ಪ್ರೇಮಾ, ಶ್ರೀಮತಿ ವೈಶಾಲಿ, ಶ್ರೀಮತಿ ಮಮತಾ, ಶ್ರೀಮತಿ ಕುಸುಮಾವತಿ, ಶ್ರೀಮತಿ ಹೇಮಲತಾ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಶ್ರೀಮತಿ ಇಂದಿರಾ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ಶ್ರೀಮತಿ ನಳಿನಾಕ್ಷಿ ಡಿ., ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಅಪ್ಪಿ, ಪ.ಪಂಗಡದಿಂದ ಶ್ರೀಮತಿ ಸುನಂದ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!