17.2 C
ಪುತ್ತೂರು, ಬೆಳ್ತಂಗಡಿ
February 13, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ಸೆಬಾಸ್ಟಿಯನ್ ಪಿ ಟಿ ಕಳೆಂಜ ಫೆ.12ರಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಶಾಹುಲ್ ಹಮೀದ್ ಅವರಿಂದ ನೇಮಕಾತಿ ಆದೇಶ ಪತ್ರವನ್ನು ಕಾಂಗ್ರೆಸ್ ಕಚೇರಿಯಲ್ಲಿ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya
error: Content is protected !!