23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ನೇಮಕವಾದ ಸೆಬಾಸ್ಟಿಯನ್ ಪಿ ಟಿ ಕಳೆಂಜ ಫೆ.12ರಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ ಶಾಹುಲ್ ಹಮೀದ್ ಅವರಿಂದ ನೇಮಕಾತಿ ಆದೇಶ ಪತ್ರವನ್ನು ಕಾಂಗ್ರೆಸ್ ಕಚೇರಿಯಲ್ಲಿ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ

Suddi Udaya
error: Content is protected !!