April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಬಳಂಜ ಗ್ರಾ.ಪಂ ನೂತನ‌ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!