25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!