September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಶಿರ್ಲಾಲು :ಬೆಳ್ತಂಗಡಿ ಕೋಟಿ ಚೆನ್ನಯ ಕ್ರೀಡಾಕೂಟ 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಗೈಡ್ ಕ್ಯಾಪ್ಟನ್ ಉಷಾ. ಕೆ ರವರು ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ

Suddi Udaya
error: Content is protected !!