22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

ಬೆಳ್ತಂಗಡಿ : ಹಲವು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಮೊಬೈಲ್ ಮತ್ತು ವಾಚ್ ಮಾರಾಟದಲ್ಲಿ ಹೆಸರುವಾಸಿಯಾದಂತಹ ಬಿ.ಎ ಮೊಬೈಲ್ ಮತ್ತು ವಾಚ್ ಹೊಸ ಮಳಿಗೆ ಫೆ.12 ರಂದು ಬೆಳ್ತಂಗಡಿ ಮುಖ್ಯ ರಸ್ತೆಯ ಪಿಂಟೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ.

ಬೆಳ್ತಂಗಡಿ ದಾರುಸ್ಸಲಾಂ ಸಂಸ್ಥೆಯ ಮುಖ್ಯಸ್ಥರಾದ ಜೆಫ್ರಿ ತ್ವಾಹಾ ತಂಙಳ್ ರವರು ಹೊಸ ಮಳಿಗೆ ಉದ್ಘಾಟಿಸಿದರು. ಗಣೇಶ್ ಐತಾಳ್ ರವರು ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರ ಅಕ್ಬರ್ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಸದಸ್ಯರಾದ ಜನಾರ್ದನ, ಹಿರಿಯರಾದ ಬಿ.ಎಮ್ ಉಮರ್ ಕುಂಞ ಮುಸ್ಲಿಯಾರ್, ರಶೀದ್ ಬೆಳ್ತಂಗಡಿ, ಅನ್ಸಿಪ್ ಕೋಲ್ಪೆ ಆಗಮಿಸಿದ್ದರು. ಮಳಿಗೆ ಮಾಲಕರಾದ ಬಿ.ಎ ಮೈದೀನ್ ರವರು ಅತಿಥಿಗಳನ್ನು ಸ್ವಾಗತಿಸಿ, ಸ್ಮರಣೆ ನೀಡಿದರು.

Related posts

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಉದ್ಯೋಗದ ಕನಸು ನನಸು ಮಾಡಿದ ಸಂಸ್ಥೆ: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಿಕೊಡುತ್ತಿರುವ ಅನುಗ್ರಹ ಟ್ರೈನಿಂಗ್ ಕಾಲೇಜು

Suddi Udaya
error: Content is protected !!