September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya
error: Content is protected !!