23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ ಪರೀಕ್ಷೆ, ಆಪ್ತ ಸಮಾಲೋಚನೆ, ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಕ್ಸ್ ರೇ ಮಾಡಿಸುವ ಮೂಲಕ ಕ್ಷಯ ರೋಗ ತಪಾಷಣೆ ನಡೆಸಲಾಯಿತು.

ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಪ್ರಸನ್ನ ಆಯುರ್ವೇದ ಕಾಲೇಜಿನ BAMS ವೈದ್ಯ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿನ ಸಿಬ್ಬಂದಿಗಳು ಸಹಕರಿಸಿದರು.

ಸಭಾ ಕಾರ್ಯಕ್ರಮದಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ, ಮನಮೋಹನ್ ಹಿರಿಯ ಕ್ಷಯ ರೋಗ ಚಿಕಿತ್ಸಾ ಮೇಲ್ವಿಚಾರಕರು ಮತ್ತು ವೈದ್ಯಧಿಕಾರಿಗಳು ಉಪಸ್ಥಿತರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ರವರು ಕಾರ್ಯಕ್ರಮ ಸ್ವಾಗತಿಸಿ, ವಂದಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya
error: Content is protected !!