April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya
error: Content is protected !!