23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya
error: Content is protected !!