25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ನಾವೂರು ನೆಲ್ಲಿಪಲ್ಕೆ ಮುತ್ತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya
error: Content is protected !!