July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

ಬೆಳ್ತಂಗಡಿ : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಹೆಣ್ಣು ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿಗಳು ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡುತ್ತಿದ್ದು. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!