September 6, 2026
Uncategorized

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕತ್ತರಿಗುಡ್ಡೆ ಅನ್ನಾರು ಸಮೀಪ ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆಯೊಂದು .ಫೆ.13ರಂದು ಗುರುವಾರ ಪತ್ತೆಯಾಗಿದೆ.
ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25 ರಿಂದ 30 ವರ್ಷ ಪ್ರಾಯದ ಹೆಣ್ಣಾನೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡಿ
ರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿ,ಸಿಬ್ಬಂದಿ ವರ್ಗ ತಕ್ಷಣ ಸ್ಥಳಕ್ಕೆ ಧಾವಿಸಿದೆ. ಬಳಿಕ ಮಂಗಳೂರಿನಿಂದ ತಜ್ಞ ಪಶು ವೈದ್ಯರನ್ನು ಕರೆಯಿಸಿ ಕಾಡಾನೆಗೆ ಚಿಕಿತ್ಸೆ ನೀಡಲಾಗಿದ್ದು ಸದ್ಯ ಆನೆ ಅದೇ ಸ್ಥಳದಲ್ಲಿದೆ.
ಬಳಲಿರುವಂತೆ ಕಂಡುಬಂದಿರುವ ಕಾಡಾನೆ ಆಹಾರ ಸೇವಿಸಲು ಸಾಧ್ಯವಾಗದೆ ಅಥವಾ ಯಾವುದೋ ಅನಾರೋಗ್ಯದಿಂದ ಬಳಲುತ್ತಿರುವ ಸಾಧ್ಯತೆ ಇದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Related posts

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ, ಸಮ್ಮೇಳನ ಸಂಯೋಜನ ಸಮಿತಿ ಸರಕಾರಿ ಪ್ರೌಢಶಾಲೆ ಮತ್ತು ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯರು ಇದರಸಂಯುಕ್ತ ಆಶ್ರಯ: . ಕೊಯ್ಯೂರಿನಲ್ಲಿ ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya
error: Content is protected !!