23.4 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ 2ನೇ ಬಾರಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ ಚಿಬಿದ್ರೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಗುವೆದಕಂದ ಕೋಶಾಧಿಕಾರಿಯಾಗಿ ಕಾರ್ತಿಕ್ ಪೂಜಾರಿ ಕಳೆಂಜೊಟ್ಟು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಪವನ್ ಕುಮಾರ್ ಮೂರ್ಜೆ, ನಿತೇಶ್ ಕಳೆಂಜೊಟ್ಟು, ರವಿ ಡಿ.ಮಜಲು, ಸಮಿತಿಯ ಗೌರವ ಸಲಹೆಗಾರರಾಗಿ ಸತೀಶ್ ಪೂಜಾರಿ ಮೂರ್ಜೆ,ಅವಿನಾಶ್ ಬಂಗೇರ ಮೂರ್ಜೆ ಇವರನ್ನು ಆಯ್ಕೆ ಮಾಡಲಾಯಿತು

Related posts

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!