27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ 2ನೇ ಬಾರಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ ಚಿಬಿದ್ರೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಗುವೆದಕಂದ ಕೋಶಾಧಿಕಾರಿಯಾಗಿ ಕಾರ್ತಿಕ್ ಪೂಜಾರಿ ಕಳೆಂಜೊಟ್ಟು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಪವನ್ ಕುಮಾರ್ ಮೂರ್ಜೆ, ನಿತೇಶ್ ಕಳೆಂಜೊಟ್ಟು, ರವಿ ಡಿ.ಮಜಲು, ಸಮಿತಿಯ ಗೌರವ ಸಲಹೆಗಾರರಾಗಿ ಸತೀಶ್ ಪೂಜಾರಿ ಮೂರ್ಜೆ,ಅವಿನಾಶ್ ಬಂಗೇರ ಮೂರ್ಜೆ ಇವರನ್ನು ಆಯ್ಕೆ ಮಾಡಲಾಯಿತು

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!