23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ, ಕೋಟಿ ಚೆನ್ನಯ್ಯ ಮಣೆ ಮಂಚವು ಹಾಗೂ ಅಳದಂಗಡಿ ಶ್ರೀ ಗಣಪತಿ ದೇವಸ್ಥಾನಕ್ಕೆ ಪೂರ್ವದ ಪ್ರಧಾನ ಬಾಗಿಲು, ಉತ್ತರದ ಬಾಗಿಲು, ತೀರ್ಥ ಮಂಟಪದ ಬಾಗಿಲು, ಗರ್ಭ ಗುಡಿಯ ಬಾಗಿಲುಗಳನ್ನು ನೀಡಿದ ಬಿರ್ವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಗೆಜ್ಜೆಗಿರಿ

ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳು “ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ ಇವರು ವೇಣೂರು ಮುಡುಕೋಡಿ ದೈಪಾಲಬೆಟ್ಟು ಇಲ್ಲಿಗೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿಯನ್ನು ಸೇವೆ ರೂಪದಲ್ಲಿ ಸಮರ್ಪಸಿದ್ದಾರೆ.

Related posts

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!