July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ, ಕೋಟಿ ಚೆನ್ನಯ್ಯ ಮಣೆ ಮಂಚವು ಹಾಗೂ ಅಳದಂಗಡಿ ಶ್ರೀ ಗಣಪತಿ ದೇವಸ್ಥಾನಕ್ಕೆ ಪೂರ್ವದ ಪ್ರಧಾನ ಬಾಗಿಲು, ಉತ್ತರದ ಬಾಗಿಲು, ತೀರ್ಥ ಮಂಟಪದ ಬಾಗಿಲು, ಗರ್ಭ ಗುಡಿಯ ಬಾಗಿಲುಗಳನ್ನು ನೀಡಿದ ಬಿರ್ವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಗೆಜ್ಜೆಗಿರಿ

ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳು “ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ ಇವರು ವೇಣೂರು ಮುಡುಕೋಡಿ ದೈಪಾಲಬೆಟ್ಟು ಇಲ್ಲಿಗೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿಯನ್ನು ಸೇವೆ ರೂಪದಲ್ಲಿ ಸಮರ್ಪಸಿದ್ದಾರೆ.

Related posts

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಹೊಸಪಟ್ಣ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಯನಾಡು ಗೆಳೆಯರ ಬಳಗ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ನೆಲ್ವಿಸ್ಟರ್ ಪಿಂಟೋ ರವರಿಗೆ ಸನ್ಮಾನ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೆ.7: ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ, ರಕ್ತದಾನ ಶಿಬಿರ

Suddi Udaya
error: Content is protected !!