20.2 C
ಪುತ್ತೂರು, ಬೆಳ್ತಂಗಡಿ
February 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

ನಿಡ್ಲೆ: ಬರೆಂಗಾಯ-ನಿಡ್ಲೆ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ಮತ್ತು ಫೆ.13ರಂದು ವಿಜೃಂಭಣೆಯಿಂದ ಜರುಗಲಿರುವುದು.


ಫೆ.12ರಂದು ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನ ಹಾಗೂ ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮ ಜರುಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು, ನಿಡ್ಲೆ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರವರು ಉಪಸ್ಥಿತರಿದ್ದರು.

ಇಂದು( ಫೆ.13) ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!