September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

ನಿಡ್ಲೆ: ಬರೆಂಗಾಯ-ನಿಡ್ಲೆ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ಮತ್ತು ಫೆ.13ರಂದು ವಿಜೃಂಭಣೆಯಿಂದ ಜರುಗಲಿರುವುದು.


ಫೆ.12ರಂದು ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನ ಹಾಗೂ ರಾತ್ರಿ ಪಾಂಡೀಲು ಮನೆಯಿಂದ ಭಂಡಾರ ಹಿಡಿದು ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮ ಜರುಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿಯ ಅಧ್ಯಕ್ಷರು, ಸದಸ್ಯರು, ನಿಡ್ಲೆ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರವರು ಉಪಸ್ಥಿತರಿದ್ದರು.

ಇಂದು( ಫೆ.13) ರಾತ್ರಿ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವ ಜರಗಲಿರುವುದು.

Related posts

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ನಾವರ: ಇತ್ತೀಚೆಗೆ ನಿಧನರಾದ ಸುಧಾಕರ ರವರ ಕುಟುಂಬಸ್ಥರಿಗೆ ಪಿ.ಎಂ.ಜೆ.ಜೆ.ವೈ ಯೋಜನೆಯಡಿಯಲ್ಲಿ ವಿಮಾ ಪರಿಹಾರ ವಿತರಣೆ

Suddi Udaya
error: Content is protected !!