July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಳ್ಳಲಿದೆ.

ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ , ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಧರ್ಮಸ್ಥಳ ಅಶ್ವಿನಿ ಕ್ಲಿನಿಕ್ ನ ಡಾ. ಮೃಣಾಲಿನಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ವಿನೋದ್ ಕುಮಾರ್ ಸಿ. ಹೆಚ್., ಆದರ್ಶ್ ಕೆ.ಜೆ ತಿಳಿಸಿದ್ದಾರೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!