24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

ಬಂದಾರು : ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಫೆ.13 ರಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.


ವಿಷಯ ತಿಳಿದ ತಕ್ಷಣ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಹಾಗೂ ಸ್ಥಳೀಯ ನಿವಾಸಿಗಳಾದ ಶ್ರೀಧರ ಗೌಡ ಕುಂಬುಡಂಗೆ , ಶ್ರೀತಿಕ್ ಗೌಡ ಕುಂಬುಡಂಗೆ, ರಾಘವ ಗೌಡ ಕುರಾಯ, ಕಾವ್ಯ ಕುರಾಯ , ಮಾಲತಿ ಕುರಾಯ, ಕುಸುಮ ಕುರಾಯ, ಕೃಷ್ಣಪ್ಪ ಖಂಡಿಗ, ಸಚಿನ್ ಶೆಟ್ಟಿ ಬಾಂಗೇರು, ಗಿರೀಶ್ ಗೌಡ ಬಿ ಕೆ.ಕುಂಬುಡಂಗೆ, ಪ್ರಸಾದ್ ಗೌಡ ಅಂಡಿಲ,ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.


Related posts

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya
error: Content is protected !!