27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

ವೇಣೂರು: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪ ಮೂಡ ಇದರ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನಾ ಸಮಾರಂಭವು ಫೆ.12 ರಂದು ನಡೆಯಿತು .

ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಇವರು ಈ ಸ್ಟಾಂಪಿಂಗ್ ಉದ್ಘಾಟಿಸಿ ಶುಭ ಹಾರೈಸಿದರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವೇಣೂರು ಇದರ ಪ್ರಬಂಧಕರಾದ ರಂಜಿತ್ ದೀಪ ಬೆಳಗಿಸಿದರು. ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಜಕ್ರೀಯ ಶುಭ ಹಾರೈಸಿದರು.

ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿ ಇದರ ಸೇವೆಯನ್ನು ಎಲ್ಲ ಗ್ರಾಹಕರು ಪಡೆದುಕೊಂಡು ಸಂಘದಲ್ಲಿ ಉತ್ತಮ ರೀತಿಯಲ್ಲಿ ವ್ಯವಹರಿಸಿ ಸಂಘದ ಶ್ರೇಯೋಭಿವೃದ್ಧಿಗಾಗಿ ಸಹಕರಿಸಬೇಕಾಗಿ ವಿನಂತಿಸಿದರು. ವೇಣೂರು ಮೂರ್ತೆದಾರರ ಅಧ್ಯಕ್ಷ ರಮೇಶ್ ಪೂಜಾರಿ ,ವೆಂಕಟರಮಣ ಕೋ ಆಪರೇಟಿವ್ ವೇಣೂರು ಶಾಖಾ ವ್ಯವಸ್ಥಾಪಕ ಗಾಯನ್ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಸುಂದರ ಪೂಜಾರಿ, ರಮೇಶ್ ಅನ್ನಪ್ಪಾಡಿ, ಜಯಶಂಕರ ಕಾನ್ಸ್ ಲೆ, ಅರುಣ್ ಕುಮಾರ್ ಎಮ್, ಆಶಿಶ್ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಎ ಜಿ ಎಂ ಶಿಲ್ಪಾ ಉಪಸ್ಥಿತರಿದ್ದರು. ನಿರ್ದೇಶಕರಾದ ಅರುಣ್ ಕುಮಾರ್ ಸ್ವಾಗತಿಸಿದರು, ಶಾಖಾ ವ್ಯವಸ್ಥಾಪಕರಾದ ವಿಜಯ. ಕೆ ವಂದಿಸಿದರು.

Related posts

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಸುಬ್ರಹ್ಮಣ್ಯ ರೋಟರಿ ಹಾಗೂ ಸೀನಿಯರ್ ಚೇಂಬರ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!