23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

ಕೊಕ್ಕಡ: ಹಳ್ಳಿಂಗೇರಿ ರಕ್ತೇಶ್ವರಿ ಸಾನಿಧ್ಯದ ರಕ್ತೇಶ್ವರಿ ತಾಯಿಯ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿಫೆ.13 ರಂದು ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಬಿಡುಗಡೆಗೊಳಿಸಿದರು.

ತುಳು ಭಕ್ತಿಗೀತೆಯು ಸಂಗೀತ್ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ. ನಿರ್ದೇಶನ ಶ್ವೇತಾ ಅಶ್ವಿನ್ ಹಳ್ಳಿಂಗೇರಿ, ಗಾಯನ ಗಣೇಶ್ ಆಚಾರ್ಯ , ಸಾಹಿತ್ಯ ಶಿವಪ್ರಸಾದ್ ಆಚಾರ್ಯ ವಹಿಸಿದ್ದಾರೆ.

Related posts

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya
error: Content is protected !!