23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಬೆಳ್ತಂಗಡಿ: ಆಳ್ವಾಸ್ ಪ್ರಗತಿ, ಬೃಹತ್ ಉದ್ಯೋಗ ಮಾಹಿತಿ ಶಿಬಿರ; ಶಾಸಕ ಹರೀಶ್ ಪೂಂಜರವರಿಂದ ಚಾಲನೆ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya
error: Content is protected !!