22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

ಉಜಿರೆ : ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸೈನ್ಸ್ (MSLS)ನ ಬಯೋಫಿಸಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಮಾನಸ ಜಿ ಶೆಟ್ಟಿ ಅವರು “Design, Synthesis and Evaluation of Anticancer Effects of 2,2’-Bipyridine and 1,10-Phenanthroline Hydroxamic Acids as Dual Inhibitors of Histone Deacetylases and Ribonucleotide Reductase” ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ಸ್ (MAHE) ಪಿಎಚ್‌ಡಿ ಪದವಿ ಪ್ರಧಾನ ಮಾಡಿದೆ. ಈ ಸಂಶೋಧನೆಗೆ ಮಾರ್ಗದರ್ಶನ ನೀಡಿದವರು ಡಾ. ಬಬಿತ ಕೆ ಎಸ್, ಬಯೋಫಿಸಿಕ್ಸ್ ವಿಭಾಗದ ಮುಖ್ಯಸ್ಥೆ ಮತ್ತು ಸಹಾಯಕ ಪ್ರಾಧ್ಯಾಪಕೆ.


ಇವರು ಉಡುಪಿ ಜಿಲ್ಲೆಯ ದೆಂದೂರು ಗ್ರಾಮದ ಸೂರಜ್ ಶೆಟ್ಟಿಯವರ ಪತ್ನಿ ಮತ್ತು ಉಜಿರೆ ಸಿದ್ದವನ ಸನ್ನಿಧಿಯ ಗಂಗಾಧರ ಶೆಟ್ಟಿ ಹಾಗೂ ಶ್ರೀಮತಿ ವಸಂತಿ ಜಿ ಶೆಟ್ಟಿಯವರ ಪುತ್ರಿ. ಇವರು ಉಜಿರೆಯ SDM ಕಾಲೇಜಿನ ಹಳೆ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ನೆದರ್‌ಲ್ಯಾಂಡ್ಸ್‌ನಲ್ಲಿ ನೆಲೆಸಿದ್ದಾರೆ.

Related posts

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya
error: Content is protected !!