23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!