23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!