September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುದುವೆಟ್ಟು ಹಿಂದೂ ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ : ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya
error: Content is protected !!