25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ ನಿಧನ

ಉಜಿರೆ: ಜೀವನ ಶಿಕ್ಷಣವನ್ನು ರೂಪಿಸುವ ಉಜಿರೆಯ ರತ್ನಮಾನಸದ ಮುಖ್ಯ ಪಾಲಕರಾಗಿ 1972 ರಿಂದ 2012ರ ತನಕ ಕಾರ್ಯ ನಿರ್ವಹಿಸಿದ್ದ ನಿವೃತ್ತ ಶಿಕ್ಷಕ ಕಾಶ್ಮೀರಿ ಮೆನೇಜಸ್ (79ವ) ಫೆ.12ರಂದು ನಿಧನರಾಗಿದ್ದಾರೆ.

ಇವರು ಉಜಿರೆ ಶ್ರೀ ಧರ್ಮಸ್ಥಳ ಸೆಕೆಂಡರಿ ಶಾಲೆ, ಧರ್ಮಸ್ಥಳ ಎಸ್. ಡಿ. ಎಂ ಹೈಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಎಸ್. ಡಿ. ಎಂ ರೆಸಿಡೆನ್ಸಿಯಲ್ ಕಾಲೇಜಿನ ನಿರ್ದೇಶಕರಾಗಿ, ಕೃಷಿ ತಜ್ಞರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮೃತರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಓಡಿಲ್ನಾಳ : ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya
error: Content is protected !!