33.3 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕೆ ದಾಸಪ್ಪ ಗೌಡ, ಸದಸ್ಯರಾಗಿ ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಗೌಡ, ಸುರೇಶ್ ಬಿ, ಸತೀಶ್ ಕಾಮತ್, ಶ್ರೀಮತಿ ಉಮೇಶ್ವರಿ, ಶ್ರೀಮತಿ ಹರಿಣಿ, ಪೂವಪ್ಪ ಎಂ ಕೆ ಮತ್ತು ಅರ್ಚಕರಾಗಿ ಶ್ರೀಧರ್ ಭಟ್ ನೇಮಕವಾಗಿದ್ದಾರೆ.

Related posts

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya
error: Content is protected !!