30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕೆ ದಾಸಪ್ಪ ಗೌಡ, ಸದಸ್ಯರಾಗಿ ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಗೌಡ, ಸುರೇಶ್ ಬಿ, ಸತೀಶ್ ಕಾಮತ್, ಶ್ರೀಮತಿ ಉಮೇಶ್ವರಿ, ಶ್ರೀಮತಿ ಹರಿಣಿ, ಪೂವಪ್ಪ ಎಂ ಕೆ ಮತ್ತು ಅರ್ಚಕರಾಗಿ ಶ್ರೀಧರ್ ಭಟ್ ನೇಮಕವಾಗಿದ್ದಾರೆ.

Related posts

ಶಿಬಾಜೆ: ಭಂಡಿಹೊಳೆಯಲ್ಲಿ ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕದಿಂದ ರಸ್ತೆ ದುರಸ್ತಿ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!