September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕೆ ದಾಸಪ್ಪ ಗೌಡ, ಸದಸ್ಯರಾಗಿ ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಗೌಡ, ಸುರೇಶ್ ಬಿ, ಸತೀಶ್ ಕಾಮತ್, ಶ್ರೀಮತಿ ಉಮೇಶ್ವರಿ, ಶ್ರೀಮತಿ ಹರಿಣಿ, ಪೂವಪ್ಪ ಎಂ ಕೆ ಮತ್ತು ಅರ್ಚಕರಾಗಿ ಶ್ರೀಧರ್ ಭಟ್ ನೇಮಕವಾಗಿದ್ದಾರೆ.

Related posts

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!