23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

ಬೆಳ್ತಂಗಡಿ : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಹೆಣ್ಣು ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿಗಳು ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡುತ್ತಿದ್ದು. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya
error: Content is protected !!