37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

ಬೆಳ್ತಂಗಡಿ : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಹೆಣ್ಣು ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿಗಳು ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡುತ್ತಿದ್ದು. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಅತ್ಯುತ್ತಮ ಜೂನಿಯರ್ ರೆಡ್ ಕ್ರಾಸ್ ಕೌನ್ಸಿಲರ್ ಆಗಿ ಪ್ರಮೀಳಾ ರಿಗೆ ಜಿಲ್ಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya
error: Content is protected !!