23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ 2ನೇ ಬಾರಿ ಸುಕೇಶ್ ಪೂಜಾರಿ ಪರಾರಿ, ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಕಲ್ಲಗುಂಡ ಚಿಬಿದ್ರೆ, ಉಪಾಧ್ಯಕ್ಷರಾಗಿ ದಯಾನಂದ ಪೂಜಾರಿ ಗುವೆದಕಂದ ಕೋಶಾಧಿಕಾರಿಯಾಗಿ ಕಾರ್ತಿಕ್ ಪೂಜಾರಿ ಕಳೆಂಜೊಟ್ಟು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಪವನ್ ಕುಮಾರ್ ಮೂರ್ಜೆ, ನಿತೇಶ್ ಕಳೆಂಜೊಟ್ಟು, ರವಿ ಡಿ.ಮಜಲು, ಸಮಿತಿಯ ಗೌರವ ಸಲಹೆಗಾರರಾಗಿ ಸತೀಶ್ ಪೂಜಾರಿ ಮೂರ್ಜೆ,ಅವಿನಾಶ್ ಬಂಗೇರ ಮೂರ್ಜೆ ಇವರನ್ನು ಆಯ್ಕೆ ಮಾಡಲಾಯಿತು

Related posts

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪೆರ್ಲ-ಬೈಪಾಡಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ: ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ವಿ.ಹಿಂ.ಪ. ಬಜರಂಗದಳ ಪ್ರಖಂಡರಿಂದ ಸಂತಾಪ

Suddi Udaya
error: Content is protected !!