37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೇಳನೆ ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 21 ಮತ್ತು 22 ರಂದು ಮಂಗಳೂರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳಸಭಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರವನ್ನು ಫೆ.12ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.


ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಯುವರಾಜ ಪೂವಣಿ, ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಮತ್ತು ಸಹಶಿಕ್ಷಕಿ ಸುಮಲತಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಧರೆ ಕುಸಿತ : ಪೊಲೀಸ್ ಠಾಣೆಯ ಕಾಂಪೌಂಡ್ ಗೋಡೆ ಕುಸಿಯುವ ಸಾಧ್ಯತೆ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya
error: Content is protected !!