33.3 C
ಪುತ್ತೂರು, ಬೆಳ್ತಂಗಡಿ
February 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ, ಕೋಟಿ ಚೆನ್ನಯ್ಯ ಮಣೆ ಮಂಚವು ಹಾಗೂ ಅಳದಂಗಡಿ ಶ್ರೀ ಗಣಪತಿ ದೇವಸ್ಥಾನಕ್ಕೆ ಪೂರ್ವದ ಪ್ರಧಾನ ಬಾಗಿಲು, ಉತ್ತರದ ಬಾಗಿಲು, ತೀರ್ಥ ಮಂಟಪದ ಬಾಗಿಲು, ಗರ್ಭ ಗುಡಿಯ ಬಾಗಿಲುಗಳನ್ನು ನೀಡಿದ ಬಿರ್ವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಗೆಜ್ಜೆಗಿರಿ

ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳು “ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ ಇವರು ವೇಣೂರು ಮುಡುಕೋಡಿ ದೈಪಾಲಬೆಟ್ಟು ಇಲ್ಲಿಗೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿಯನ್ನು ಸೇವೆ ರೂಪದಲ್ಲಿ ಸಮರ್ಪಸಿದ್ದಾರೆ.

Related posts

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!