23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ, ಕೋಟಿ ಚೆನ್ನಯ್ಯ ಮಣೆ ಮಂಚವು ಹಾಗೂ ಅಳದಂಗಡಿ ಶ್ರೀ ಗಣಪತಿ ದೇವಸ್ಥಾನಕ್ಕೆ ಪೂರ್ವದ ಪ್ರಧಾನ ಬಾಗಿಲು, ಉತ್ತರದ ಬಾಗಿಲು, ತೀರ್ಥ ಮಂಟಪದ ಬಾಗಿಲು, ಗರ್ಭ ಗುಡಿಯ ಬಾಗಿಲುಗಳನ್ನು ನೀಡಿದ ಬಿರ್ವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಗೆಜ್ಜೆಗಿರಿ

ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳು “ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ ಇವರು ವೇಣೂರು ಮುಡುಕೋಡಿ ದೈಪಾಲಬೆಟ್ಟು ಇಲ್ಲಿಗೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿಯನ್ನು ಸೇವೆ ರೂಪದಲ್ಲಿ ಸಮರ್ಪಸಿದ್ದಾರೆ.

Related posts

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya
error: Content is protected !!