25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಮಾತೇ ದೇಯಿ ಬೈದೇದಿ ಕೋಟಿ ಚೆನ್ನಯ ಮೂಲಸ್ಥಾನದ ಧರ್ಮ ಚಾವಡಿಯ ಪೂರ್ವದ ಪ್ರಧಾನ ದ್ವಾರ ಹಾಗೂ ಬಾಗಿಲು, ಉತ್ತರದ ದಾರಂದ ಬಾಗಿಲು ಮತ್ತು ಧೂಮಾವತಿ, ಕುಪ್ಪೆಟ್ಟು ಪಂಜುರ್ಲಿ, ಕೋಟಿ ಚೆನ್ನಯ್ಯ ಮಣೆ ಮಂಚವು ಹಾಗೂ ಅಳದಂಗಡಿ ಶ್ರೀ ಗಣಪತಿ ದೇವಸ್ಥಾನಕ್ಕೆ ಪೂರ್ವದ ಪ್ರಧಾನ ಬಾಗಿಲು, ಉತ್ತರದ ಬಾಗಿಲು, ತೀರ್ಥ ಮಂಟಪದ ಬಾಗಿಲು, ಗರ್ಭ ಗುಡಿಯ ಬಾಗಿಲುಗಳನ್ನು ನೀಡಿದ ಬಿರ್ವ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಗೆಜ್ಜೆಗಿರಿ

ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳು “ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ನಾರಾವಿ ಇವರು ವೇಣೂರು ಮುಡುಕೋಡಿ ದೈಪಾಲಬೆಟ್ಟು ಇಲ್ಲಿಗೆ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿಯನ್ನು ಸೇವೆ ರೂಪದಲ್ಲಿ ಸಮರ್ಪಸಿದ್ದಾರೆ.

Related posts

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya
error: Content is protected !!